ಕರ್ನಾಟಕ ರತ್ನ
ಕರ್ನಾಟಕ ರತ್ನ ಕರ್ನಾಟಕ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ. ಈ ಪ್ರಶಸ್ತಿಯನ್ನು ಯಾವುದೇ ಕ್ಷೇತ್ರದಲ್ಲಿ ಅಸಾಧಾರಣ ಕೊಡುಗೆಯನ್ನು ನೀಡಿದ ವ್ಯಕ್ತಿಗಳಿಗೆ ನೀಡಲಾಗುತ್ತದೆ. ಈ ಪ್ರಶಸ್ತಿಯನ್ನು ೧೯೯೨ರಲ್ಲಿ ಪ್ರಾರಂಭಿಸಲಾಯಿತು.[೧] . ಒಟ್ಟಾರೆ ಇದುವರೆಗೆ ಹತ್ತು ಗಣ್ಯ ವ್ಯಕ್ತಿಗಳಿಗೆ ಈ ಪ್ರಶಸ್ತಿಯನ್ನು ನೀಡಲಾಗಿದೆ.ಕೊನೆಯ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರಿಗೆ ೨೦೨೨ ನವೆಂಬರ್ ೦೧ ರಂದು ನೀಡಲಾಗಿದೆ
ಕರ್ನಾಟಕ ರತ್ನ | ||
![]() | ||
ಪ್ರಶಸ್ತಿಯ ವಿವರ | ||
---|---|---|
ಮಾದರಿ | ನಾಗರಿಕ | |
ವರ್ಗ | ಸಾರ್ವಜನಿಕ | |
ಪ್ರಾರಂಭವಾದದ್ದು | ೧೯೯೧ | |
ಮೊದಲ ಪ್ರಶಸ್ತಿ | ೧೯೯೨ | |
ಕಡೆಯ ಪ್ರಶಸ್ತಿ | ೨೦೨೧ | |
ಒಟ್ಟು ಪ್ರಶಸ್ತಿಗಳು | ೧೦ | |
ಪ್ರಶಸ್ತಿ ನೀಡುವವರು | ಕರ್ನಾಟಕ ಸರ್ಕಾರ![]() | |
ವಿವರ | ಕರ್ನಾಟಕದ ಅತ್ಯುನ್ನತ ನಾಗರಿಕ ಪ್ರಶಸ್ತಿ | |
ಮೊದಲ ಪ್ರಶಸ್ತಿ ಪುರಸ್ಕೃತರು | ಕುವೆಂಪು | |
ಕೊನೆಯ ಪ್ರಶಸ್ತಿ ಪುರಸ್ಕೃತರು | ಪುನೀತ್ ರಾಜ್ಕುಮಾರ್ | |
ಪ್ರಶಸ್ತಿಯ ಶ್ರೇಣಿ | ||
← ಕರ್ನಾಟಕ ರತ್ನ → ರಾಜ್ಯೋತ್ಸವ ಪ್ರಶಸ್ತಿ |
ಪ್ರಶಸ್ತಿ ಪುರಸ್ಕೃತರು
ಕ್ರ.ಸಂ | ಹೆಸರು | ಭಾವಚಿತ್ರ | ಜನನ / ಮರಣ | ಗೌರವಿಸಿದ್ದು | ಕ್ಷೇತ್ರ | ಉಲ್ಲೇಖ |
---|---|---|---|---|---|---|
೧. | ಕುವೆಂಪು | ![]() | ೧೯೦೪–೧೯೯೪ | ೧೯೯೨ | ಸಾಹಿತ್ಯ | |
೨. | ರಾಜಕುಮಾರ್ | ![]() | ೧೯೨೯–೨೦೦೬ | ೧೯೯೨ | ಚಲನಚಿತ್ರ | |
೩. | ಎಸ್. ನಿಜಲಿಂಗಪ್ಪ | ![]() | ೧೯೦೨–೨೦೦೦ | ೧೯೯೯ | ರಾಜಕೀಯ | [೨] |
೪. | ಸಿ. ಎನ್. ಆರ್. ರಾವ್ | ![]() | ಜ.೧೯೩೪ | ೨೦೦೦ | ವಿಜ್ಞಾನ | [೩] |
೫. | ದೇವಿಪ್ರಸಾದ್ ಶೆಟ್ಟಿ | ![]() | ಜ.೧೯೫೩ | ೨೦೦೧ | ವೈದ್ಯಕೀಯ | [೪] |
೬. | ಭೀಮಸೇನ ಜೋಷಿ | ![]() | ೧೯೨೨–೨೦೧೧ | ೨೦೦೫ | ಸಂಗೀತ | [೫] |
೭. | ಶ್ರೀ ಶಿವಕುಮಾರ ಸ್ವಾಮಿಗಳು | ![]() | ೧೯೦೭–೨೦೧೯ | ೨೦೦೭ | ಸಾಮಾಜಿಕ ಸೇವೆ | [೬] |
೮. | ದೇ. ಜವರೇಗೌಡ | ![]() | ೧೯೧೮–೨೦೧೬ | ೨೦೦೮ | ಸಾಹಿತ್ಯ | [೧] |
೯. | ಡಿ. ವೀರೇಂದ್ರ ಹೆಗ್ಗಡೆ | ಜ.೧೯೪೮ | ೨೦೦೯ | ಸಾಮಾಜಿಕ ಸೇವೆ | [೧] | |
೧೦. | ಪುನೀತ್ ರಾಜಕುಮಾರ್ | ![]() | ೧೯೭೫–೨೦೨೧ | ೨೦೨೨ | ಸಿನಿಮಾ ಹಾಗೂ ಸಾಮಾಜಿಕ ಸೇವೆ | [೭] |
ಉಲ್ಲೇಖಗಳು
🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ