ಟಿ.ಎನ್.ಸೀತಾರಾಂ
ಭಾರತೀಯ ಸಿನೆಮಾ ನಿರ್ದೇಶಕ
ಟಿ ಎನ್ ಸೀತಾರಾಂ [೧] ಎಂದು ಪ್ರಸಿದ್ಧರಾಗಿರುವ ಬಹುಮುಖ ವ್ಯಕ್ತಿತ್ವದ ಕಲಾವಿದನ ಮನೆಯ ಹೆಸರು ತಳಗವಾರ ನಾರಾಯಣರಾವ್ ಸೀತಾರಾಂ ಎಂದು. (ಡಿಸೆಂಬರ್, ೦೬, ೧೯೪೮) ಇವರ ಹುಟ್ಟೂರು ದೊಡ್ಡಬಳ್ಳಾಪುರ ತಾಲ್ಲೂಕಿನ ತಳಗವಾರ. ಸಮಾಜವಾದಿ ಸಿದ್ದಾಂತದಲ್ಲಿ ನಂಬಿಕೆ ಇರಿಸಿದ್ದರು. ಇವರು ಕನ್ನಡದ ಜನಪ್ರಿಯ ನಿರ್ದೇಶಕರಲ್ಲೊಬ್ಬರು. ಇವರ ನಿರ್ದೇಶನದ ಕಿರುತೆರೆ ಧರವಹಿಗಳಾದ ಮಾಯಾಮೃಗ, ಮನ್ವಂತರ, ಮುಕ್ತ ಕನ್ನಡಿಗರಲ್ಲಿ ಬಹಳ ಜನಪ್ರಿಯವಾಗಿದೆ. ಇವರು ವೃತ್ತಿಯಲ್ಲಿ ವಕೀಲರು, ಪ್ರವೃತ್ತಿಯಲ್ಲಿ ಕಲಾವಿದರು.
![](http://upload.wikimedia.org/wikipedia/kn/5/54/T_N_Seetaram.jpg)
ಇವರ ನಿರ್ದೇಶನದ ಮೊದಲ ಕನ್ನಡ ಚಲನಚಿತ್ರ: ಮತದಾನ
ಟಿ.ಎನ್. ಸೀತಾರಾಂ ಅವರು ಲಂಕೇಶ್ ಪತ್ರಿಕೆ ವಾರಪತ್ರಿಕೆಯಲ್ಲಿ ಬರಹಗಾರರಾಗಿದ್ದರು. ನಮ್ಮೊಳಗೊಬ್ಬ ನಾಜೂಕಯ್ಯ ಮುಂತಾದ ನಾಟಕಗಳನ್ನು ರಚಿಸಿದ್ದಾರೆ.
![](http://upload.wikimedia.org/wikipedia/kn/5/50/T-n-seetaram.jpg)
ಕಾಫಿ ತೋಟ (ನಿರ್ದೇಶನ)
ಚಲನಚಿತ್ರಗಳು
- ಕ್ರೌರ್ಯ (ಕಥೆ, ಚಿತ್ರಕಥೆ)
- ಧರಣಿಮಂಡಲ ಮಧ್ಯದೊಳಗೆ (ಅಭಿನಯ)
- ಮತದಾನ (೨೦೦೧) (ನಿರ್ದೇಶನ)
- ಮೀರಾ ಮಾಧವ ರಾಘವ (೨೦೦೭) (ನಿರ್ದೇಶನ)
- ಪಲ್ಲವಿ (ನಾಯಕ ನಟನಾಗಿ)
ಕಿರುತೆರೆ ಧಾರಾವಾಹಿಗಳು
ನಾಟಕಗಳು
- ನಮ್ಮೊಳಗೊಬ್ಬ ನಾಜೂಕಯ್ಯ
- ಬದುಕ ಮನ್ನಿಸು ಪ್ರಭುವೇ
- ಆಸ್ಫೋಟ
ಪ್ರಶಸ್ತಿಗಳು
ಉಲ್ಲೇಖಗಳು
ಬಾಹ್ಯ ಸಂಪರ್ಕಗಳು
- ಟಿ.ಎನ್.ಸೀತಾರಾಂ ಅವರೊಡನೆ ಸಂಪದ ತಂಡದ ಸಂವಾದ (ಪೋಡ್ಕಾಸ್ಟ್) Archived 2006-09-25 ವೇಬ್ಯಾಕ್ ಮೆಷಿನ್ ನಲ್ಲಿ.
🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ