ತಾರ
ಕನ್ನಡದ ಒಬ್ಬ ಪ್ರತಿಭಾವಂತ ನಟಿ.
ತಾರಾ(ಜನನ 4 ಮಾರ್ಚ್ 1973) ಕನ್ನಡದ ಒಬ್ಬ ಪ್ರತಿಭಾವಂತ ನಟಿ. ತಾರ ಅವರು ತಮಿಳಿನ ಇಂಗೆಯುವ್ ಒರ ಗಂಗಲ್ ಚಿತ್ರದ ಮೂಲಕ ೧೯೮೪ರಲ್ಲಿ ತನ್ನ ಸಿನಿಮಾ ಬದುಕನ್ನು ಪ್ರಾರಂಭಿಸಿದರು. ಹಲವಾರು ಚಿತ್ರಗಳಲ್ಲಿ ಪೋಷಕ ನಟಿಯಾಗಿ ಹಾಗೂ ನಾಯಕಿಯಾಗಿ ಅಭಿನಯಿಸಿದ್ದಾರೆ. ಕಾನೂರು ಹೆಗ್ಗಡತಿ, ಮುನ್ನುಡಿ, ಕಾರ್ಮುಗಿಲು, ಮುಂಜಾನೆಯ ಮಂಜು,ಕರಿಮಲೆಯ ಕಗ್ಗತ್ತಲು, ಮತದಾನ, ನಿನಗಾಗಿ, ಹಸೀನಾ . ಸೈನೈಡ್ ಚಿತ್ರಗಳು ಈಕೆಗೆ ಬಹಳ ಹೆಸರು ತಂದುಕೊಟ್ಟ ಚಿತ್ರಗಳು. ಹಸೀನಾ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟಿ ರಾಷ್ಟ್ರಪ್ರಶಸ್ತಿಯನ್ನು ಪಡೆದಿದ್ದಾರೆ. ಇವರ ಮೂಲ ಹೆಸರು ಅನುರಾಧಾ.
ತಾರಾ | |
---|---|
![]() | |
Member (nominated) of Karnataka Legislative Council | |
ಹಾಲಿ | |
ಅಧಿಕಾರ ಸ್ವೀಕಾರ 10 August 2012 | |
President of the Karnataka Chalanachitra Academy | |
ಅಧಿಕಾರ ಅವಧಿ 15 March 2012 – June 2013 | |
ವೈಯಕ್ತಿಕ ಮಾಹಿತಿ | |
ಜನನ | ಅನುರಾಧಾ ೪ ಮಾರ್ಚ್ ೧೯೭೩[lower-alpha ೧] ಬೆಂಗಳೂರು, Mysore State (now ಕರ್ನಾಟಕ), India |
ರಾಜಕೀಯ ಪಕ್ಷ | ಭಾರತೀಯ ಜನತಾ ಪಕ್ಷ |
ಸಂಗಾತಿ(ಗಳು) | H. C. Venugopal (ವಿವಾಹ 2005) |
ಮಕ್ಕಳು | 1 |
ವೃತ್ತಿ | ನಟಿ.ರಾಜಕಾರಣಿ |
![](http://upload.wikimedia.org/wikipedia/kn/a/af/Matadana8.jpg)
![](http://upload.wikimedia.org/wikipedia/kn/thumb/9/9b/Munnudi1.jpg/220px-Munnudi1.jpg)
ತಾರಾಗೆ ಬಂದ ಪ್ರಶಸ್ತಿಗಳು
- ಅತ್ಯುತ್ತಮ ನಟಿ - ರಾಷ್ಟ್ರಪ್ರಶಸ್ತಿ. ಚಿತ್ರ: ಹಸೀನಾ
- ಅತ್ಯುತ್ತಮ ನಟಿ - ಕರ್ನಾಟಕ ರಾಜ್ಯ ಪ್ರಶಸ್ತಿ. ಚಿತ್ರ:ಕರಿಮಲೆಯ ಕಗ್ಗತ್ತಲು
- ಅತ್ಯುತ್ತಮ ನಟಿ - ಕರ್ನಾಟಕ ರಾಜ್ಯ ಪ್ರಶಸ್ತಿ. ಚಿತ್ರ:ಕಾನೂರು ಹೆಗ್ಗಡತಿ
- ಅತ್ಯುತ್ತಮ ಪೋಷಕ ನಟಿ - ಕರ್ನಾಟಕ ರಾಜ್ಯ ಪ್ರಶಸ್ತಿ. ಚಿತ್ರ:ಮುಂಜಾನೆಯ ಮಂಜು
- ಅತ್ಯುತ್ತಮ ಹಾಸ್ಯ ನಟಿ - ಚಿತ್ರ: ನಿನಗಾಗಿ
ರಾಜಕೀಯ ಜೀವನ
ತಾರಾ ಅನುರಾಧ ಅವರು ೨೦೦೯ರಲ್ಲಿ ಭಾರತೀಯ ಜನತಾ ಪಕ್ಷವನ್ನು ಸೇರಿದರು ಮತ್ತು ೨೦೧೨ರಿಂದ ಕರ್ನಾಟಕ ವಿಧಾನ ಪರಿಷತ್ ಸದಸ್ಯೆಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ತಾರಾ ಅನುರಾಧ ಅವರು ಅಭಿನಯಿಸಿದ ಚಿತ್ರಗಳು
ಚಿತ್ರದ ಹೆಸರು | ಭಾಷೆ | ಚಿತ್ರ ತೆರೆಕಂಡ ವರ್ಷ |
---|---|---|
ಹೆಬ್ಬೆಟ್ ರಾಮಕ್ಕ | ಕನ್ನಡ | ೨೦೧೮ |
ಹಸೀನಾ | ಕನ್ನಡ | ೨೦೦೪ |
ಕಾನೂರು ಹೆಗ್ಗಡತಿ | ಕನ್ನಡ | ೧೯೯೯ |
ಮುಂಜಾನೆಯ ಮಂಜು | ಕನ್ನಡ | ೧೯೯೩ |
ಮುದ್ದಿನ ಮಾವ | ಕನ್ನಡ | ೧೯೯೩ |
ಕರಿಮಲೆಯ ಕಗ್ಗತ್ತಲು | ಕನ್ನಡ | ೧೯೯೩ |
ಮಾಲಾಶ್ರೀ ಮಾಮಾಶ್ರೀ | ಕನ್ನಡ | ೧೯೯೨ |
ಉಂಡೂ ಹೋದ ಕೊಂಡೂ ಹೋದ | ಕನ್ನಡ | ೧೯೯೨ |
ನಿಗೂಢ ರಹಸ್ಯ | ಕನ್ನಡ | ೧೯೯೦ |
ಪೋಲೀಸನ ಹೆಂಡತಿ | ಕನ್ನಡ | ೧೯೯೦ |
ಸಿ.ಬಿ.ಐ ಶಂಕರ್ | ಕನ್ನಡ | ೧೯೮೯ |
ಸಾಂಗ್ಲಿಯಾನ | ಕನ್ನಡ | ೧೯೮೮ |
ಉಲ್ಲೇಖಗಳು
🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ