ಭಾರತದ ೧೯ ವರ್ಷದೊಳಗಿನವರ ರಾಷ್ಟ್ರೀಯ ಕ್ರಿಕೆಟ್ ತಂಡ
ಭಾರತದ ೧೯ ವರ್ಷದೊಳಗಿನವರ ರಾಷ್ಟ್ರೀಯ ಕ್ರಿಕೆಟ್ ತಂಡ ,೧೯ ವರ್ಷದೊಳಗಿನವರ ಕ್ರಿಕೆಟ್ನಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸುತ್ತದೆ. ಈ ತಂಡವನ್ನು ಪ್ರಸ್ತುತ ಪೃಥ್ವಿ ಶಾ ಅವರು ನಾಯಕತ್ವ ವಹಿಸಿದ್ದಾರೆ ಮತ್ತು ಮಾಜಿ ಭಾರತ ಕ್ರಿಕೆಟ್ ತಂಡದ ಆಟಗಾರ ರಾಹುಲ್ ದ್ರಾವಿಡ್ ತಂಡಕ್ಕೆ ತರಬೇತಿ ನೀಡಿದ್ದಾರೆ. ಭಾರತೀಯ ತಂಡ ನಾಲ್ಕು ಬಾರಿ ಅಂಡರ್ -19 ವಿಶ್ವ ಕಪ್ ಗೆದ್ದಿದೆ.
![]() | |
ಸಿಬ್ಬಂದಿ | |
---|---|
ನಾಯಕ | ಪೃಥ್ವಿ ಶಾ |
ತರಬೇತುದಾರರು | ರಾಹುಲ್ ದ್ರಾವಿಡ್ |
ಮಾಲೀಕರು | ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ |
ತಂಡದ ಮಾಹಿತಿ | |
Colours | Blue |
1979 | |
ಇತಿಹಾಸ | |
First-class ಚೊಚ್ಚಲ | Pakistan Under-19 |
ಅಂಡರ್ -19 ಕ್ರಿಕೆಟ್ ವಿಶ್ವಕಪ್ ಗೆಲುವು | 2000, 2008, 2012, 2018 |
ಅಧಿಕೃತ ಜಾಲತಾಣ: | espncricinfo |
2000 ರಲ್ಲಿ ಮೊಹಮ್ಮದ್ ಕೈಫ್ ,2008 ರಲ್ಲಿ ವಿರಾಟ್ ಕೊಹ್ಲಿ , 2012 ರಲ್ಲಿ ಉನ್ಮುಕ್ತ್ ಚಂದ್ ಮತ್ತು 2018 ರಲ್ಲಿ ಪೃಥ್ವಿ ಷಾ ನಾಯಕತ್ವದಲ್ಲಿ ಜಯ ಸಾಧಿಸಿದೆ. ಅಂಡರ್ -19 ರಾಷ್ಟ್ರೀಯ ತಂಡಗಳ ಪೈಕಿ ಒಡಿಐಗಳಲ್ಲಿ (77%) ತಂಡವು ಅತ್ಯುತ್ತಮ ಗೆಲುವಿನ ಶೇಕಡಾವಾರು ಮೊತ್ತವನ್ನು ಹೊಂದಿದೆ.[೧][೨]
ಅಂಡರ್ -19 ವಿಶ್ವ ಕಪ್ನಲ್ಲಿ ತಂಡಗಳ ಪ್ರದರ್ಶನ
Year | Host | Result |
---|---|---|
1988 | ![]() | Sixth |
1998 | ![]() | Second round |
2000 | ![]() | Champions |
2002 | ![]() | Semifinalists |
2004 | ![]() | Semifinalists |
2006 | ![]() | Runners-up |
2008 | ![]() | Champions |
2010 | ![]() | Sixth |
2012 | ![]() | Champions |
2014 | ![]() | Fifth |
2016 | ![]() | Runners-up |
2018 | ![]() | Runners-up |
ಉಲ್ಲೇಖ
🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ