ರಮೇಶ್ ಭಟ್

ರಮೇಶ್ ಭಟ್ ಕನ್ನಡ ಚಲನಚಿತ್ರರಂಗದ ಒಬ್ಬ ಪ್ರಮುಖ ನಟರು. ಅವರು ಅನೇಕ ಹಾಸ್ಯ ಮತ್ತು ಪೋಷಕಪಾತ್ರಗಳಲ್ಲಿ ನಟಿಸುತ್ತಾರೆ. ಅವರ ಅಭಿನಯದ ಚಲನಚಿತ್ರಗಳಲ್ಲಿ ನೋಡಿ ಸ್ವಾಮಿ ನಾವಿರೋದು ಹೀಗೆ, ಗಣೇಶನ ಮದುವೆ, ಗಣೇಶ ಸುಬ್ರಹ್ಮಣ್ಯ ಸೇರಿವೆ. ೧೯೯೦ರ ದಶಕದಲ್ಲಿ ದೂರದರ್ಶನದ ಧಾರಾವಾಹಿ 'ಕ್ರೇಝಿ ಕರ್ನಲ್' ದಲ್ಲಿ ಅಭಿನಯಕ್ಕಾಗಿ ಜನಪ್ರಿಯತೆ ಗಳಿಸಿದ್ದರು.

ರಮೇಶ್ ಭಟ್
ಜನನ
ರಾಷ್ಟ್ರೀಯತೆಭಾರತೀಯ
ವೃತ್ತಿ(ಗಳು)ನಟ, ಚಿತ್ರ ನಿರ್ದೇಶನ,ನಿರ್ಮಾಪಕ
🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ