ವಿಕಿಪೀಡಿಯ:ವಿಶೇಷ ಬರಹ/ಸಂಚಿಕೆ - ೧೭

೨೦ನೆ ಶತಮಾನದಲ್ಲಿ ಮೈಸೂರು ಸಂಸ್ಥಾನ, ಮುಂಬೈ ಆಧಿಪತ್ಯ , ಹೈದರಾಬಾದ್ ನಿಜಾಮ ಸಂಸ್ಥಾನ ಮತ್ತು ಮದ್ರಾಸ್ ಆಧಿಪತ್ಯಗಳ ನಡುವೆ ಹರಿದು ಹಂಚಿ ಹೋಗಿದ್ದ ಕನ್ನಡ ಭಾಷಿಗರ ನಾಡು ೫೦ ವರ್ಷಗಳ ಹಿಂದೆ ನವೆಂಬರ್ ೧ ೧೯೫೬ರಲ್ಲಿ ಏಕೀಕರಣಗೊಂಡು ಮೈಸೂರು ರಾಜ್ಯ ಎಂಬ ಹೆಸರು ಪಡೆಯಿತು. ತದನಂತರ ೧೯೭೩ ನವೆಂಬರ್ ೧ ರೊಂದು ಕರ್ನಾಟಕ ಎಂದು ನಾಮಕರಣಗೊಂಡಿತು. ಕನ್ನಡ ರಾಜ್ಯೋತ್ಸವದ ಸುವರ್ಣ ಮಹೋತ್ಸವನ್ನು ವಿಶ್ವಾದ್ಯಂತ ಕನ್ನಡಿಗರು ಉತ್ಸಾಹದಿಂದ ಆಚರಿಸುತ್ತಿದ್ದಾರೆ. ಕವಿ ಕುವೆಂಪು ನಾಡ ಗೀತೆಯಲ್ಲಿ ಸ್ತುತಿಸಿದಂತೆ ರಸ ಋಷಿಗಳ ಈ ಬೀಡಿನ ಜನರು ಕಳೆದ ೫೦ ವರ್ಷಗಳಲ್ಲಿ ಸಾಹಿತ್ಯ, ಕಲೆ, ವಿಜ್ಞಾನ ಮತ್ತು ತಂತ್ರಜ್ಞಾನ, ಕ್ರೀಡೆ ಹೀಗೆ ಎಲ್ಲಾ ಕ್ಷೇತ್ರಗಳಲ್ಲಿ ಮಹತ್ತರ ಸಾಧನೆಗಳನ್ನು ಮಾಡಿ ಕನ್ನಡ ನಾಡಿಗೆ ಮತ್ತು ಅದರ ಜನನಿಯಾದ ಭಾರತಕ್ಕೆ ಅಪಾರ ಗೌರವ ತಂದಿದ್ದಾರೆ.

🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ