ಸುರೇಂದ್ರ ದಾನಿ

ಸುರೇಂದ್ರ ದಾನಿ ಇವರು ೧೯೨೫ ಅಗಸ್ಟ ೧೭ರಂದು ಧಾರವಾಡದಲ್ಲಿ ಜನಿಸಿದರು.ಕನ್ನಡ ಹಾಗು ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ.

ವೃತ್ತಿ

ಸುರೇಂದ್ರ ದಾನಿಯವರು ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕ ವರ್ಗದಲ್ಲಿ ಸೇವೆ ಸಲ್ಲಿಸಿದ್ದರು. ಅಲ್ಲದೆ ಸುರಾಜ್ಯಪಥ ಎನ್ನುವ ಪಾಕ್ಷಿಕದ ಸಂಪಾದಕರಾಗಿ ಸಹ ಕಾರ್ಯ ನಿರ್ವಹಿಸಿದ್ದಾರೆ.

ಸಾಹಿತ್ಯ

ಜೀವನ ಚರಿತ್ರೆ

  • ಕೌಜಲಗಿ ಹನುಮಂತರಾಯರು
  • ಮೊಹರೆ ಹಣಮಂತರಾವ
  • ಲೀಲಾತಾಯಿ ಮಾಗಡಿ

ಇತರ

  • ಕನ್ನಡ ಸಾಹಿತ್ಯ ಸಮ್ಮೇಳನದ ಕಥೆ
  • ಸಾಧನೆ ಸವಾಲು
  • ಸ್ವಯಂಸೇವಕನ ನೆನಪುಗಳು
  • ಪತ್ರಿಕಾ ಪ್ರಬಂಧಗಳು
  • ವ್ಯಾಸಸೃಷ್ಟಿ-ಕುಮಾರವ್ಯಾಸ ದೃಷ್ಟಿ
  • ತಿಳಿವಿನ ತಿರುವು
  • ಧಾರವಾಡ ಜಿಲ್ಲಾ ಸ್ವಾತಂತ್ರ್ಯ ಸಂಗ್ರಾಮ

ಅನುವಾದ

  • ಜೋಸೆಫ್ ಪುಲಿಟ್ಝರ
  • ಕಮ್ಯುನಿಸ್ಟ ಚೀನಾ

ಪುರಸ್ಕಾರ

  • ರಾಜ್ಯ ಪತ್ರಿಕಾ ಅಕಾಡೆಮಿ ಪ್ರಶಸ್ತಿ
  • ಖಾದ್ರಿ ಶಾಮಣ್ಣ ಸ್ಮಾರಕ ಪತ್ರಿಕೋದ್ಯಮ ಪ್ರಶಸ್ತಿ
  • ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

ಇವುಗಳನ್ನೂ ನೋಡಿ

🔥 Top keywords: ಕುವೆಂಪುದರ್ಶನ್ ತೂಗುದೀಪ್ಮುಖ್ಯ ಪುಟದ.ರಾ.ಬೇಂದ್ರೆಶಿವರಾಮ ಕಾರಂತಜಿ.ಎಸ್.ಶಿವರುದ್ರಪ್ಪಸಹಾಯ:ಲಿಪ್ಯಂತರಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುವಿಶೇಷ:Searchಚಂದ್ರಶೇಖರ ಕಂಬಾರಬಕ್ರೀದ್ಕನ್ನಡಮಾಸ್ತಿ ವೆಂಕಟೇಶ ಅಯ್ಯಂಗಾರ್ಗಾದೆಗೌತಮ ಬುದ್ಧಕನ್ನಡ ಅಕ್ಷರಮಾಲೆಯು.ಆರ್.ಅನಂತಮೂರ್ತಿಬಸವೇಶ್ವರಪೂರ್ಣಚಂದ್ರ ತೇಜಸ್ವಿಗೋವಿಂದ ಪೈವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಕನ್ನಡ ಸಂಧಿಪುರಂದರದಾಸಭಾರತದ ಸಂವಿಧಾನಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಗುಡಿಸಲು ಕೈಗಾರಿಕೆಗಳುಕನ್ನಡ ಗುಣಿತಾಕ್ಷರಗಳುಎ.ಪಿ.ಜೆ.ಅಬ್ದುಲ್ ಕಲಾಂನಾಲ್ವಡಿ ಕೃಷ್ಣರಾಜ ಒಡೆಯರುಕರ್ನಾಟಕಮಹಾತ್ಮ ಗಾಂಧಿಪಂಪಕನ್ನಡ ಸಾಹಿತ್ಯಮೋಕ್ಷಗುಂಡಂ ವಿಶ್ವೇಶ್ವರಯ್ಯಅಕ್ಕಮಹಾದೇವಿಭಾರತದ ಪ್ರಧಾನ ಮಂತ್ರಿಗಳ ಪಟ್ಟಿ